Tuesday, November 18, 2025

politicalnewsKarnataka tv

Political News: ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಬದುಕಬಹುದು: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...

sandalwood News: ಮಿಡಿದ ಹೃದಯಗಳು! ಕಂದಮ್ಮಗಳಿಗೆ ಕಿಚ್ಚ-ಧ್ರುವ ನೆರವು

sandalwood News: ಕೆಲವರ ಪಾಲಿಗೆ ಸಿನಿಮಾ ನಟರು ನಿಜಕ್ಕೂ ಗಾಡ್! ಹೌದು, ಸಿನಿಮಾ ನಟರೆಂದರೆ ಬರೀ ಹೈ ಫೈ ಲೈಫು. ಯಾರ ಸಮಸ್ಯೆಗೂ ಸ್ಪಂದಿಸಲ್ಲ. ಅವರಿಗೆ ಮಾನವೀಯತೆ ಅನ್ನೋದೇ ಇಲ್ಲ ಅಂತ ಹೇಳಿಕೊಂಡು ತಿರುಗಾಡುವ ಜನರೇ ಹೆಚ್ಚು. ಆದರೆ, ಯಾರಿಗೆ ಗೊತ್ತು. ಸ್ಟಾರ್ಸ್ ಗಳ ಸಹಾಯಹಸ್ತ. ನಿಜ ಹೇಳಬೇಕೆಂದರೆ, ಅದೆಷ್ಟೋ ಅಸಹಾಯಕರಿಗೆ ನೆರವು ನೀಡಿರುವ...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img