Sunday, September 8, 2024

politics

ದರ್ಶನ್ ಕೇಸ್ ಅನ್ನೋದು ಜನರನ್ನು ಡೈವರ್ಟ್ ಮಾಡುವ ಕಾಂಗ್ರೆಸ್ ಪ್ರಯತ್ನ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಟ ದರ್ಶನ ಪ್ರಕರಣದ ಜಾರ್ಜ್ ಶಿಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿವೆ. ಇಂದು ಅವು ಹೊರಗಡೆ ಬಂದಿವೆ ಅಂದರೆ ಇದರಲ್ಲಿ ರಾಜ್ಯ ಸರ್ಕಾರ, ಸಂಭವಿಸಿದ ಇಲಾಖೆಯೆ ಬಿಡುಗಡೆ ಮಾಡಿದೆ. ಜನರ ಮನಸ್ಸು ಡೈವರ್ಟ್...

Karnataka : ದನಕಾಯೋನು ಯಾರು? ಎಂ.ಬಿ.ಪಾಟೀಲ್ vs ನಿರಾಣಿ

ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್​ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್​, ನಿರಾಣಿಗೆ ಸವಾಲ್​ವೊಂದನ್ನು ಹಾಕಿದ್ದಾರೆ. ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...

ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 – KSDMF ಗೆ ಸಿಕ್ಕ ಮೊದಲ ಗೆಲುವು : ಅಧ್ಯಕ್ಷ ಸಮೀವುಲ್ಲಾ

Bengaluru News: ಬೆಂಗಳೂರು : ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ.. ಹೀಗಾಗಿ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆ ದೊರಕಿಸಿಕೊಡುವ ಉದ್ದೇಶ ಹಾಗೂ ಡಿಜಿಟಲ್ ಮಾಧ್ಯಮಗಳ ವೃತ್ತಿಪರ ಪತ್ರಕರ್ತರ ಉಳಿವಿಗಾಗಿ ಟಿವಿ ಹಾಗೂ ಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ‌ಮಾಧ್ಯಮಗಳಿಗೆ...

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ...

ಲೋಕಸಭಾ ಚುನಾವಣೆ ಕಾವು – ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಬಿಗ್ ಫೈಟ್

Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ...

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಅರಕಲಗೂಡು: ರಾಜ್ಯ ವಿಧಾನಸಭೆ ಚುನಾವಣೆಗೆ  ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ  ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ  ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ.  ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...

ಬೊಮ್ಮಾಯಿ ಬಿಜೆಪಿಗೆ ಶಕುನಿ ಇದ್ದಹಾಗೆ- ರಂದೀಪ್ ಸುಜ್ರೇವಾಲಾ

political news: ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ  ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು  ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img