Saturday, December 6, 2025

politics

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ. ಆರ್. ಅಶೋಕ್ ತಮ್ಮ...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

ಮತಗಳು ಸಿಗತ್ತಂದ್ರೆ ಮೋದಿ ಡಾನ್ಸ್ ಮಾಡೋಕು ರೆಡಿ, ಬಿಹಾರ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಕಿಡಿ!

ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್‌ ಕುಮಾರ್‌ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್‌ ಕಂಟ್ರೋಲ್‌ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

‘ತಮಿಳುನಾಡಿಗೆ ಕಂಗನಾ ಬಂದ್ರೆ ಬಾರಿಸಿ’

ತಮಿಳುನಾಡು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕೆ.ಎಸ್‌. ಅಳಗಿರಿ, ತಮ್ಮದೇ ಹೇಳಿಕೆಗಳಿಂದ ಹೊಸ ವಿವಾದಕ್ಕೀಡಾಗಿದ್ದಾರೆ. ಬಿಜೆಪಿ ಮಂಡಿ ಸಂಸದೆ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಏನಾದ್ರೂ ತಮಿಳುನಾಡಿಗೆ ಬಂದ್ರೆ, ಆಕೆಯ ಕಪಾಳಕ್ಕೆ ಬಾರಿಸಬೇಕೆಂದು ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ, ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ, ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ಅವರು ಎಲ್ಲೇ ಹೋದರೂ ಎಲ್ಲರನ್ನೂ...

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...

International News: ಬಾಂಗ್ಲಾ ವಿಮೋಚನೆಯಲ್ಲಿ ಭಾರತ ಪಾತ್ರ ಕಡೆಗಣನೆ

International News: 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾರತದ ಸೇನೆ ನಡೆಸಿದ್ದ ಸಾಹಸದ ಸನ್ನಿವೇಶಗಳ ವಿವರಗಳನ್ನು ಹೊಂದಿದ್ದ ಪಠ್ಯಗಳನ್ನು ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ. ಅಲ್ಲದೆ ಬಾಂಗ್ಲಾ ದೇಶದ ಅಸ್ತಿತ್ವಕ್ಕೆ ಕಾರಣವಾಗಿದ್ದ ಮುಜಿಬರ್‌ ರೆಹಮಾನ್‌ ಅವರ ಪಠ್ಯದ ಜೊತೆಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿರುವ ಫೋಟೊವನ್ನೂ ಸಹ ಪಠ್ಯ ಪುಸ್ತಕದಿಂದ ಹೊರಹಾಕಲಾಗಿದೆ. https://youtu.be/7ByHvDDO9ac ಅಲ್ಲದೆ ಇನ್ನೂ ಬಾಂಗ್ಲಾದಲ್ಲಿ...

ದುರುಪಯೋಗವಾಗುತ್ತಿದೆಯಾ ಸಾಹುಕಾರ್ ಹೆಸರು..? ಹೆಲ್ಮೆಟ್ ಹಾಕದೇ ಗಾಂಚಾಲಿ ತೋರಿಸಿದ ಬೈಕ್ ಚಾಲಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...

Belagavi News:‌ ಎಂಇಎಸ್ ಗೂಂಡಾಗಿರಿ ವಿರುದ್ಧ ಕರ್ನಾಟಕ ಬಂದ್.

ಮಾರ್ಚ್‌ 22 ರಂದು ಕರ್ನಾಟಕ ಬಂದ್..‌ ವಾಟಾಳ್‌ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು.. ಎಂಇಎಸ್‌ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ.. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ.. ಎಂಇಎಸ್‌ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ.. Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img