Sunday, July 26, 2026

politics news

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img