https://www.youtube.com/watch?v=-rUMhjIG-HI
ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...
https://www.youtube.com/watch?v=MpU5KG_-LFs
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
https://www.youtube.com/watch?v=MpU5KG_-LFs
ನಾವು ಜೆಡಿಎಸ್ ಪಕ್ಷದವರಿಗೆ ಈ ಹಿಂದೆ ಎಲ್ಲಾ ಸಪೋರ್ಟ್ ಮಾಡಿದ್ದೀವಿ, ಈಗಲೂ ಕೂಡ ಅವರಿಗೆ ಕೈ ಮುಗಿದು ಕೇಳಿದ್ದೇವೆ. ನಮ್ಮ ಎಸಿಸಿ ಮುಖಂಡರು ಹಾಗೂ ರೆಹಮಾನ್ ಸಹೇಬ್ರು ಕೂಡಾ ಹೋಗಿ ಕೇಳಿದ್ದಾರೆ. ಕೊನೆಗೆ ನೀವು ಇಂಡಿಪೆಂಡೆಂಟ್ ಅಗಿ ಹಾಕಿ, ನಾನು ಬೇಕಾದ್ರು ಇಂಡಿಪೆಂಡೆಂಟ್ ಆಗಿ ಹಾಕ್ತೀವಿ ಅಂತನೂ ಹೇಳಿದ್ವಿ. ಆದರೆ ಇವತ್ತು ಜೆಡಿಎಸ್ ಅವರ...
https://www.youtube.com/watch?v=MpU5KG_-LFs
ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...
https://www.youtube.com/watch?v=Nv0JVcSdeY4
ಬೆಂಗಳೂರು : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ...
ಈ ಶೆಟ್ಟರ ಪಾರ್ಟಿ ಸ್ಯಾಂಡಲ್ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್ನ ಬಗ್ಗೆ ಹೋಪ್ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
ಸೂಪರ್ ಸ್ಟಾರ್ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...
ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ನಾವು ನಮಗೆ ಇಷ್ಟವಾಗುವ ಅಥವಾ ನಮ್ಮ ಸಂಬಂಧಿಕರಿಗೆ ಒಳ್ಳೆಯದಾಗಲೆಂದು ಹರಕೆ ಹೊರುತ್ತೇವೆ. ತಾನಿಷ್ಟಪಟ್ಟ ನಟ, ನಟಿಗೆ ಒಳ್ಳೆಯದಾಗಲೆಂದು, ಅಭಿಮಾನಿಗಳು ಹರಕೆ ಹೊರೊದನ್ನ ನೋಡಿದ್ದೇವೆ. ಇದೇ ರೀತಿ ಅಸಾವುದ್ದೀನ್ ಓವೈಸಿಯ ಫ್ಯಾನ್ ಓರ್ವ, ಅಸಾವುದ್ದೀನ್ ಓವೈಸಿಗೆ ಒಳ್ಳೆಯದಾಗಲೆಂದು, 101 ಕುರಿಗಳನ್ನು ಬಲಿ ಕೊಟ್ಟಿದ್ದಾನೆ.
ನಿನ್ನೆ ಅಸಾವುದ್ದೀನ್ ಒವೈಸಿ ಕಾರ್ ಮೇಲೆ ಅಟ್ಯಾಕ್ ಆಗಿತ್ತು, ಈ ಕಾರಣಕ್ಕಾಗಿ ಅಸಾವುದ್ದೀನ್...