Monday, August 3, 2026

politics

ಜೆಡಿಎಸ್ ಬಿಜೆಪಿಯ ಬಿ ಟೀಮ್: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img