Thursday, October 23, 2025

politics

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ...

ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

political news ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ  ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ  ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್...

ಗುರುವಿಗೆ ಎದುರಾಳಿಯಾಗಿ ಚುನಾವಣೆಯಲ್ಲಿ ಸ್ಪರ್ದೆ

political story ಈಗಾಗಲೆ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಕೋಲಾರದಲ್ಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲಿದ್ದಾರೆ.ಎಂದು ಅವರೆ ಸ್ವತಃ ಘೋಷಣೆ ಯನ್ನು ಮಾಡಿಯಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯಿಂದ ಯಾರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎನ್ನುವ ಅನುಮಾನಕ್ಕೆ ಬಿಜೆಪಿ ನಾಯಕರು ತೆರೆ ಎಳೆದಿದ್ದಾರೆ. ತೋಟಗಾರಿಕೆ ಸಚಿವರಾಗಿರುವ ಮತ್ತು ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ...

ಹಿರಿಯ ಚಿತ್ರ ನಟ ಅನಂತನಾಗ್ ಬಿಜೆಪಿ ಸೇರ್ಪಡೆ

political news ಯೆಸ್ ಸ್ನೇಹಿತರೆ ಬಹು ಕಾಲದಿಂದಲೂ ಚಿತ್ರತಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ನಟ ಅನಂತನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ( ಫೆಬ್ರುವರಿ 22) ರಂದು ಬೆಂಗಳೂರಿಬನ ಮಲ್ಲೆಶ್ವರಂ ಜಗನ್ನಾಥ ಭವನದಲ್ಲಿ( ಬಿಜೆಪಿ ಕಛೇರಿಯಲ್ಲಿ) ಸಮಾವೇಶ ಮಾಡುವ ಮೂಲಕ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ...

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img