Thursday, March 19, 2026

politics

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ...

ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

political news ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ  ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ  ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್...

ಗುರುವಿಗೆ ಎದುರಾಳಿಯಾಗಿ ಚುನಾವಣೆಯಲ್ಲಿ ಸ್ಪರ್ದೆ

political story ಈಗಾಗಲೆ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಕೋಲಾರದಲ್ಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲಿದ್ದಾರೆ.ಎಂದು ಅವರೆ ಸ್ವತಃ ಘೋಷಣೆ ಯನ್ನು ಮಾಡಿಯಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯಿಂದ ಯಾರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎನ್ನುವ ಅನುಮಾನಕ್ಕೆ ಬಿಜೆಪಿ ನಾಯಕರು ತೆರೆ ಎಳೆದಿದ್ದಾರೆ. ತೋಟಗಾರಿಕೆ ಸಚಿವರಾಗಿರುವ ಮತ್ತು ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ...

ಹಿರಿಯ ಚಿತ್ರ ನಟ ಅನಂತನಾಗ್ ಬಿಜೆಪಿ ಸೇರ್ಪಡೆ

political news ಯೆಸ್ ಸ್ನೇಹಿತರೆ ಬಹು ಕಾಲದಿಂದಲೂ ಚಿತ್ರತಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ನಟ ಅನಂತನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ( ಫೆಬ್ರುವರಿ 22) ರಂದು ಬೆಂಗಳೂರಿಬನ ಮಲ್ಲೆಶ್ವರಂ ಜಗನ್ನಾಥ ಭವನದಲ್ಲಿ( ಬಿಜೆಪಿ ಕಛೇರಿಯಲ್ಲಿ) ಸಮಾವೇಶ ಮಾಡುವ ಮೂಲಕ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ...

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...

ಅನಿತಾ ಕುಮಾರಸ್ವಾಮಿ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಕಾಳಗ !

state news ಬೆಂಗಳೂರು(ಫೆ.21):  ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ

state news ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img