Friday, July 11, 2025

politics

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...

ರಾಜಕೀಯಕ್ಕೆ ಬರ್ತಾರಾ ಡ್ರೋನ್‌ ಪ್ರತಾಪ್…?

Political news: ಬೆಂಗಳೂರು(ಫೆ.10): ಮಳವಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಾಥ್ ನೀಡಿದ ಡ್ರೋಣ್ ಪ್ರತಾಪ್.ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡ ಪ್ರತಾಪ್ ಅವರು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡಿದ್ದು, ದೆಹಲಿಯಿಂದ ಆಗಮಿಸಿದ ಮಾಧವ್ ಕಿರಣ್‌ ಅವರ ಹುಟ್ಟು ಹಬ್ಬದ ಹಿನ್ನೆಲೆ ವಿಮಾನ ನಿಲ್ದಾಣದಲ್ಲೇ ಕೆಕ್...

ಅಂಬೇಡ್ಕರ್ ಪುತ್ಥಳಿಗೆ ಹಾರ ಎಸೆದ ಡಿಕೆಶಿ; ಬಿಜೆಪಿ ಖಂಡನೆ!

Political News ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...

ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ಬಿಗ್ ಶಾಕ್ !

Political News ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...

ಸಚಿವ ಮುನಿರತ್ನ, ವಿಜಯೇಂದ್ರ ಭೇಟಿ ಮಾಡಿದ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು

Political News ಬೆಂಗಳೂರು(ಫೆ.7): ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡಂತಹ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲೆ,...

ಅಭಿಮಾನಿ ಬಳಗದಲ್ಲಿ ಕಿಚ್ಚು ಹಚ್ಚಿಸಿದ ಡಿಕೆಶಿ ಕಿಚ್ಚ ಫೋಟೊಸ್

political news ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...

ಸಾಹುಕಾರನ ಮಾತಿಗೆ ತಿರುಗೇಟು ನೀಡಿದ ಕನಕಪುರ ಬಂಡೆ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...

ದೇವಸ್ಥಾನದಲ್ಲಿ ರಾಜಕೀಯ ಹೈ ಡ್ರಾಮ

political news ಕರ್ನಾಟಕ ವಿಧಾನಸಭೆ ಚುನವಣೆ ಸಮೀಪಿಸುತಿದ್ದಂತೆ ಒಬ್ಬರ ಮೇಲೆ ಒಬ್ಬರು ಕಿಡಿಕಾರಿ ಸಮಾವೇಶ ಮತ್ತು ಸಮಾರಂಭಗಳಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಜಗಳ ಕಾದಾಟಗಳು ಸಹ ನಡೆಯುತ್ತಿವೆ.ಒಬ್ಬರನ್ನ ಇನ್ನೊಬ್ಬರು ಅವಹೇಳನಕಾರಿಯಾಗಿ ಮಾತನಾಡುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವುದು ನಡೆಯುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮಲೆ ಮದೇಶ್ವರ ಬೇಟ್ಟದಲ್ಲಿ ನೂತನ ವಿಗ್ರಹ ಅನಾವರಣ ಕಾರ್ಯಕ್ರಮಕ್ಕೆ ಸಂಸದೆ...

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ಪ್ರಾಣಿ ಪಾಲಿಟಿಕ್ಸ್

ಇನ್ನು  ಭಾಷಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯವರಿಗೆ ಕೆಟ್ಟ ಮಾತುಗಳಿಂದ ನಿಂದಿಸಿರುತ್ತಾರೆ. ಪ್ರತಿ ಭಾಷಣದಲ್ಲೂ ನಿಮಗೆ ದಮ್ ಇದ್ರೆ ತಾಕತ್ ಇದ್ರೆ ಅಂತ ಭಾಷಣ ಮಾಡುವ ಬೊಮ್ಮಾಯಿಯವರೆ ಪ್ರಧಾನಮಂತ್ರಿಯವರ ಮುಂದೆ ನಾಯಿಮರ ತರ ಬಾಲ ಅಲ್ಲಾಡಿಸುತ್ತೀರಾ ಅವರ ಮುಂದೆ ಗಡಗಡ ಅಂತ ನಡುಗುತ್ತೀರಾ ಎಂದು ಸಿದ್ದರಾಮಯ್ಯನವರು ಹೇಳಿರುವ ಮಾತು ಇಂದು ಬಿಜೆಪಿ ಪಾಳಯದಲ್ಲಿ ಬುಗಿಳೇಲುವಂತೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img