Friday, March 20, 2026

politics

ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ಬಿಗ್ ಶಾಕ್ !

Political News ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...

ಸಚಿವ ಮುನಿರತ್ನ, ವಿಜಯೇಂದ್ರ ಭೇಟಿ ಮಾಡಿದ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು

Political News ಬೆಂಗಳೂರು(ಫೆ.7): ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡಂತಹ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲೆ,...

ಅಭಿಮಾನಿ ಬಳಗದಲ್ಲಿ ಕಿಚ್ಚು ಹಚ್ಚಿಸಿದ ಡಿಕೆಶಿ ಕಿಚ್ಚ ಫೋಟೊಸ್

political news ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...

ಸಾಹುಕಾರನ ಮಾತಿಗೆ ತಿರುಗೇಟು ನೀಡಿದ ಕನಕಪುರ ಬಂಡೆ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...

ದೇವಸ್ಥಾನದಲ್ಲಿ ರಾಜಕೀಯ ಹೈ ಡ್ರಾಮ

political news ಕರ್ನಾಟಕ ವಿಧಾನಸಭೆ ಚುನವಣೆ ಸಮೀಪಿಸುತಿದ್ದಂತೆ ಒಬ್ಬರ ಮೇಲೆ ಒಬ್ಬರು ಕಿಡಿಕಾರಿ ಸಮಾವೇಶ ಮತ್ತು ಸಮಾರಂಭಗಳಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಜಗಳ ಕಾದಾಟಗಳು ಸಹ ನಡೆಯುತ್ತಿವೆ.ಒಬ್ಬರನ್ನ ಇನ್ನೊಬ್ಬರು ಅವಹೇಳನಕಾರಿಯಾಗಿ ಮಾತನಾಡುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವುದು ನಡೆಯುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮಲೆ ಮದೇಶ್ವರ ಬೇಟ್ಟದಲ್ಲಿ ನೂತನ ವಿಗ್ರಹ ಅನಾವರಣ ಕಾರ್ಯಕ್ರಮಕ್ಕೆ ಸಂಸದೆ...

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ಪ್ರಾಣಿ ಪಾಲಿಟಿಕ್ಸ್

ಇನ್ನು  ಭಾಷಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯವರಿಗೆ ಕೆಟ್ಟ ಮಾತುಗಳಿಂದ ನಿಂದಿಸಿರುತ್ತಾರೆ. ಪ್ರತಿ ಭಾಷಣದಲ್ಲೂ ನಿಮಗೆ ದಮ್ ಇದ್ರೆ ತಾಕತ್ ಇದ್ರೆ ಅಂತ ಭಾಷಣ ಮಾಡುವ ಬೊಮ್ಮಾಯಿಯವರೆ ಪ್ರಧಾನಮಂತ್ರಿಯವರ ಮುಂದೆ ನಾಯಿಮರ ತರ ಬಾಲ ಅಲ್ಲಾಡಿಸುತ್ತೀರಾ ಅವರ ಮುಂದೆ ಗಡಗಡ ಅಂತ ನಡುಗುತ್ತೀರಾ ಎಂದು ಸಿದ್ದರಾಮಯ್ಯನವರು ಹೇಳಿರುವ ಮಾತು ಇಂದು ಬಿಜೆಪಿ ಪಾಳಯದಲ್ಲಿ ಬುಗಿಳೇಲುವಂತೆ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img