Tuesday, July 22, 2025

#politiics

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img