Wednesday, July 29, 2026

pollitical

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಯಶ್..! ಜ್ಯೋತಿಷಿ ಹೇಳಿಕೆ ಸಖತ್ ವೈರಲ್..!

ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್‌ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್‌ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img