Wednesday, August 12, 2026

#poloitical news

ಕುಮಾಸ್ವಾಮಿಯವರ ಆರೋಪಕ್ಕೆ ಬೆಂಬಲಿಸಿದ ಬಿಜೆಪಿ ನಾಯಕರು

ರಾಜಕೀಯ ಸುದ್ದಿ: ಕರ್ನಾಟಕದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್ ಯಡಿಯೂರಪ್ಪನವರು, ತಮ್ಮ ಪಕ್ಷ ಮತ್ತು ಜೆಡಿಎಸ್ ಜೊತೆಯಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಅದರ ಸರ್ಕಾರದ ವಿರುದ್ಧ ಹೋರಾಡಲಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img