Wednesday, July 22, 2026

poltcal game

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್‌ ಸೇರಿದಂತೆ ಪವರ್‌ ಶೇರಿಂಗ್‌ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img