Friday, July 11, 2025

#poltics

ಮಾ.12 ಕ್ಕೆ ಬೆಂಗಳೂರು- ಮೈಸೂರು ಏಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ !

state news ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...

ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...

ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!

state news ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ. ಇಲ್ಲಿನ ಜನ  ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...
- Advertisement -spot_img

Latest News

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...
- Advertisement -spot_img