Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್ ಸೋಮಯ್ಯ ಅವರಿಗೆ ಕಾಂಗ್ರೆಸ್ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ಗೌಡ...
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...