Tuesday, August 25, 2026

Ponnanna

CM, DCM ಮಧ್ಯೆ ಮಧ್ಯಸ್ಥಿಕೆ? ಆ ಶಾಸಕನಿಗೆ ಸೂಚನೆ ಸಿಕ್ಕಿತ್ತಾ?

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಪೊನ್ನಣ್ಣಗೆ ಹೈಕಮಾಂಡ್‌ ನಾಯಕರು ಫೋನ್‌ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...

ಏನ್ ಪೊನ್ನಣ್ಣ ಸುಳ್ ಹೇಳೋಕು ಒಂದ್‌ ಮಿತಿ ಇದೆ : ವಿನಯ್‌ ಆತ್ಮಹತ್ಯೆಗೆ ಕೆರಳಿದ ಸಿಂಹ

Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರಿಗೆ ಕಾಂಗ್ರೆಸ್‌ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್‌ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್‌ಗೌಡ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img