Tuesday, April 28, 2026

Pooja ghelot

ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸ್ಫೂರ್ತಿ:ಪಾಕ್ ಪತ್ರಕರ್ತ

https://www.youtube.com/watch?v=xu7CFQd90vg ಹೊಸದಿಲ್ಲಿ :ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಬರ್ಮಿಂಗ್‍ಹಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img