Monday, August 17, 2026

pooja prasada

ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಐದನೇಯ ದಿನ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಈ  ದಿನ ಬಾಳೆಹಣ್ಣನ್ನು ದೇವಿಗೆ ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಇಂದು ಬಾಳೆ ಹಣ್ಣಿನ ಪಾಯಸದ ರೆಸಿಪಿಯನ್ನು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ನಾಲ್ಕು ಬಾಳೆಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಒಂದು ಬೌಲ್‌ಗೆ ಹಾಕಿ. ಇದಕ್ಕೆ ಕುದಿಸಿ, ಆರಿಸಿದ ಹಾಲು, ಬೆಲ್ಲ, ಏಲಕ್ಕಿ ಪುಡಿ, ಕಾಯಿ ಹಾಲು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img