Devotional:
ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...
Devotional story:
ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...
Devotional tips:
ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...
ನಾವು ಪೂಜೆ ಮಾಡುವಾಗ ಭಕ್ತಿ ಭಾವದಿಂದ ಪೂಜೆ ಮಾಡುತ್ತೇವೆ. ಆದ್ರೆ ನಮ್ಮ ಪದ್ಧತಿಯಲ್ಲಿ, ನೈವೇದ್ಯ, ಹೂವು ಹಣ್ಣು ಇಡುವಾಗ, ದೀಪ- ಆರತಿ ಬೆಳಗುವಾಗ ಏನಾದರೂ ಸಣ್ಣ ತಪ್ಪಾದರೂ ಕೂಡ ಆ ಪೂಜೆ ಮಾಡಿ ಪ್ರಯೋಜನವಾಗುವುದಿಲ್ಲ. ಹಾಗಾಗಿ ಪೂಜೆ ಮಾಡುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...
Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಪಟ್ಟಣದಿಂದ...