Wednesday, August 5, 2026

poojary devendra

ಮಾರುತಿ ಅರ್ಚಕನ ಶಾಪದಿಂದ ಊರಲ್ಲಿ ಮಳೆಯಾಗುತ್ತಿಲ್ಲವೆ ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img