Wednesday, July 22, 2026

pools will be filled with water

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.. ಅಭಿವೃದ್ಧಿ ಕೆಲಸಗಳು...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img