www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು..
ಅಭಿವೃದ್ಧಿ ಕೆಲಸಗಳು...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...