Wednesday, August 12, 2026

poor constrac

Road repair:,ರಸ್ತೆ ಡಾಂಬಾರ್ ಕಿತ್ತು ಹಾಕಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..!

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ. ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ  ಸುಮಾರು  60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img