Friday, July 18, 2025

poor development

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...
- Advertisement -spot_img

Latest News

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ...
- Advertisement -spot_img