Saturday, September 12, 2026

poor development

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img