Thursday, July 23, 2026

Poor family

ಹಾಸನದಲ್ಲಿ ಬಡವರಿಗೆ ₹5 ಲಕ್ಷ ವೆಚ್ಚದ ಮನೆ ಉಡುಗೊರೆ!

ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯ 31ನೇ ವಾರ್ಡ್ ಮಾರುತಿನಗರದಲ್ಲಿ ಬಡ ಕುಟುಂಬಕ್ಕೆ ಉಚಿತವಾಗಿ ಮನೆ ನಿರ್ಮಿಸಿ ಹಸ್ತಾಂತರಿಸಿದ ಮಾನವೀಯ ಕಾರ್ಯ ಗಮನ ಸೆಳೆದಿದೆ. ನಗರಸಭೆ ಮಾಜಿ ಸದಸ್ಯೆ ಸುಜಾತ ರಮೇಶ್ ಹಾಗೂ ಅವರ ಸ್ನೇಹಿತರ ಬಳಗದ ವತಿಯಿಂದ ಸುಮಾರು ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಶೀಟ್ ಮನೆಯನ್ನು ತನುಜಾ ಶಶಿಧರ್ ಎಂಬ ಬಡ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ...

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img