Saturday, September 5, 2026

poor

ಎಂಥ ಕಷ್ಟ ಬಂದರೂ ಈ ಎರಡು ಮಾತನ್ನ ನೆನಪಿನಲ್ಲಿಡಿ..

ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಯಾಕಂದ್ರೆ ಸಮಯ ಒಂದೇ ಇರುವುದಿಲ್ಲ. ಅಚಾನಕ್ಕಾಗಿ ಹೇಗೆ ಲಕ್ ಖುಲಾಯಿಸುತ್ತದೆಯೋ, ಅದೇ ರೀತಿ, ಸಡನ್‌ ಆಗಿ ಕಷ್ಟವೂ ಬರುತ್ತದೆ. ಎಷ್ಟೇ ಶ್ರೀಮಂತನಾಗಿದ್ದರೂ, ಎಷ್ಟೇ ಶಕ್ತಿಶಾಲಿ ವ್ಯಕ್ತಿ ಇದ್ದರೂ, ಪ್ರತಿಯೊಬ್ಬರಿಗೂ ಕಷ್ಟ ಬಂದೇ ಬರುತ್ತದೆ. ಹಾಗಾಗಿ ಕಷ್ಟ ಬಂದಾಗ ಯಾವ ಮಾತನ್ನು ನೆನಪಿಡಬೇಕು ಅನ್ನೋದನ್ನ ಕಥೆಯ ಮೂಲಕ ಕೇಳೋಣ ಬನ್ನಿ.. ಒಂದೂರಲ್ಲಿ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1

ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...

ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

National story ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ  ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ. ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ  ಭಾರತದಲ್ಲಿ...

ಉಪ್ಪು ಮತ್ತು ಹರಿಶಿಣವನ್ನು ಮನೆಯ ಈ ದಿಕ್ಕಿನಲ್ಲಿ ಇಟ್ಟರೆ ಬಡವರು ಶ್ರೀಮಂತರಾಗುತ್ತಾರೆ ..!

ನಾವು ಈ ದಿನ ನಿಮ್ಮ ಜೀವನಕ್ಕೆ ಅನುಕೂಲವಾಗಬಲ್ಲ ಹಾಗೂ ದಾರಿ ದೀಪವಾಗಬಲ್ಲ ಮಹತ್ವವಾದ ವಿಷಯವನ್ನು ಹೇಳುತ್ತೇವೆ ,ಇದನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಂಡರೆ ನಿಮ್ಮ ಜೀವನದಲ್ಲಿ ಚಮತ್ಕಾರಿ ಬದಲಾವಣೆ ಕಾಣುತ್ತದೆ . ಉಪ್ಪು ಮತ್ತು ಹರಿಶಿನ ಅಡುಗೆ ಮನೆಯಲ್ಲಿ ಈ ದಿಕ್ಕಿಗೆ ಇಟ್ಟರೆ ಬಡವರು ಕೂಡಾ ಶ್ರೀಮಂತರಾಗುತ್ತಾರೆ ಹೀಗೆ ಮಾಡಿದರೆ ಖಂಡಿತ ನಿಮಗೆ ಯಶಸ್ಸು ಸಿಗುತ್ತದೆ ....

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?

Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು...? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು...

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

25 ರೂ. ವಡಾಪಾವ್ 250 ರೂ.ಗೆ ಮಾರಾಟ, ಇದನ್ನ ತಿಂದ್ರೆ ನನ್ನನ್ನು ಪ್ಲೇನ್ನಿಂದ ಎಸೆಯಿರಿ ಎಂದ ಪ್ರಯಾಣಿಕ..

ಫೈವ್ ಸ್ಟಾರ್ ಹೊಟೇಲ್‌ನಲ್ಲಿ, ಪ್ಲೇನ್‌ನಲ್ಲಿ, ದೊಡ್ಡ ದೊಡ್ಡ ಮಾಲ್‌ನಲ್ಲೆಲ್ಲಾ ತಿಂಡಿ ರೇಟ್ ಜಾಸ್ತಿ ಇರುವ ಬಗ್ಗೆ ಹಲವರು ಧ್ವನಿ ಎತ್ತಿದ್ದನ್ನ ನಾವು ನೋಡಿದ್ದೇವೆ. ಆದ್ರೆ ಏನೂ ಪ್ರಯೋಜನವಿಲ್ಲ. ಯಾಕಂದ್ರೆ ಈ ಸ್ಥಳಗಳಲ್ಲಿ ಇಷ್ಟೇ ರೇಟ್‌ನ ತಿಂಡಿನೇ ಸಿಗೋದು. ಇಂದು ಪ್ಲೇನ್‌ ಒಂದರಲ್ಲಿ ವಡಾಪಾವ್‌ ಬೆಲೆ 250 ರೂಪಾಯಿ ಇದ್ದು, ಇದನ್ನ ನಾನು ತಿಂದದ್ದು ಕಂಡ್ರೆ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img