Thursday, June 19, 2025

poornima

Venugopal : ಧರ್ಮಕ್ಕಾಗಿ ನನ್ನ ಗಂಡನ ಕೊಲೆ ನಡೆದಿದೆ : ಪೂರ್ಣಿಮಾ

Mysore News: ಮೈಸೂರಿನಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಇದೀಗ ದಿನಕ್ಕೊಂದು ತಿರುವನ್ನು ಪೆಡೆಯುತ್ತಿದೆ. ಕೆಲವರು ಇದು ಧರ್ಮ ಕಾರಣಕ್ಕಾಗಿ ನಡೆದ ಹತ್ಯೆ ಎಂದರೆ ಅನೇಕರು ಇದೊಂದು ವೈಶಮ್ಯದ ಹತ್ಯೆ ಎಂಬುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಇದು ಒಂದು ಧರ್ಮಕ್ಕಾಗಿ ನಡೆದ ಹತ್ಯೆ. ದರ್ಮಕ್ಕಾಗಿ ನನ್ನ...

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

https://www.youtube.com/watch?v=9mE1JjDHpSA ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img