Wednesday, August 20, 2025

pop ganesha

ಗಣೇಶ ಮಂಡಳಿಗಳ ಗಮನಕ್ಕೆ ಹೈಕೋರ್ಟ್ ಹೊಸ ಆದೇಶ

ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಗೌರಿ - ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img