Tuesday, June 16, 2026

popitical news

Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ

ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು. ನಗರದಲ್ಲಿಂದು...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img