ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು.
ನಗರದಲ್ಲಿಂದು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...