Wednesday, January 21, 2026

#post viral

ಸೃಜನ್‌ ನಿರ್ದೇಶನದ ‘ಜಿಎಸ್​ಟಿ’ ಸಿನಿಮಾ ಹೇಗಿದೆ ?

ಕಥಾ ನಾಯಕ ಲಕ್ಕಿ, ಸೃಜನ್ ಲೋಕೇಶ್ ಜನ್ಮದಿಂದಲೇ ದೌರ್ಭಾಗ್ಯದ ಹೊರೆ ಹೊತ್ತಿರುವ ಹುಡುಗ. ಅವನು ಎಲ್ಲಿಗೆ ಹೋದರೂ ಅವನ ಹಿಂದೆ ದುರಂತಗಳ ಸರಮಾಲೆ ಬರುತ್ತಿರುವಂತೆಯೇ ತೋರುತ್ತದೆ. ಕುಟುಂಬ ಬೀದಿಗೆ ಬಂದು ಬೀಳುವುದರಿಂದ ಹಿಡಿದು, ಶಾಲೆಯ ಕಟ್ಟಡ ಕುಸಿಯುವವರೆಗೂ, ಲಕ್ಕಿಯ ಜೀವನವೇ ಸಮಸ್ಯೆಗಳ ಜಾತ್ರೆಯಂತೆ ಸಾಗುತ್ತದೆ. ಈ ಎಲ್ಲ ಕಷ್ಟಗಳಿಂದ ಬೇಸತ್ತ ಅವನು ಒಂದು ದಿನ...

ಫುಲ್ ಫಾರ್ಮ್‌ಗೆ ಬಂದ ‘ಗಿಲ್ಲಿ’ : ಬಿಗ್ ಬಾಸ್ ಕಪ್ ಗೆಲ್ಲೋದು ಗ್ಯಾರಂಟಿ ?

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ(Gilli) ನೀನ್ ಏನ್ ಸಾಧನೆ ಮಾಡಿದೀಯಾ ಅಂತ ಕೇಳುತ್ತಿದ್ದವರಿಗೆ ಗಿಲ್ಲಿ ಉತ್ತರ ಕೊಡೋಕೆ ತಯಾರಾಗ್ತಿರೋ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ, ಬಿಗ್ ಬಾಸ್ ಮನೆಯಲ್ಲಿ ಹಾಗೆ ನೋಡ್ಕೊಂಡ್ರೆ ಕೆಲವು ಸ್ಪರ್ದಿಗಳು ಟಾಸ್ಕ್ನಲ್ಲೂ ಬೆಸ್ಟ್ ಮನೆ ಕೆಲಸಗಳನ್ನ ಮಾಡೋದ್ರಲ್ಲೂ ,ಅನ್ನೋವವರು ಇದಾರೆ, ಹಾಗ್ ನೋಡಿದ್ರೆ ಗಿಲ್ಲಿಗಿಂತ ಸಾಮರ್ಥ್ಯಗಳನ್ನ ಹೊಂದಿರೋ, ಘಟಾನುಘಟಿ ಸ್ಪರ್ದಿಗಳೇ ಬಿಗ್...

‘ನಾನು ಹೊರಗೆ ಹೋಗ್ತೀನಿ’ : ಇದು ‘ಅಶ್ವಿನಿ ಗೌಡ’ ಹೊಸ ಗಿಮಿಕ್ ?

ಬಿಗ್ ಮನೆಯಿಂದ ಹೊರಗೆ ಹೋಗ್ತೀನಿ ಅಂತ ಬಿಗ್ ಹೌಸ್ ಎಕ್ಸಿಟ್ ಬಾಗಿಲು ತಟ್ಟಿದ್ದಾರೆ ಅಶ್ವಿನಿ ಗೌಡ, ಈಗ ಎಲ್ಲರಲ್ಲಿ ಕಾಡ್ತಿರೋ ಪ್ರಶ್ನೆ ಮನೆಯಿಂದ ಹೊರಗೆ ಬರ್ತಾರಾ ಅಶ್ವಿನಿ ಗೌಡ, ಇದನ್ನೆಲ್ಲಾ ನೋಡ್ತಿದ್ರೆ ಸೀಸನ್ 10ರ(Seasn 10) ಬಿಗ್ ಬಾಸ್ ನಲ್ಲಿ ವಿನಯ್ ಗೌಡ ಅವ್ರು ಕೂಡ ಹಿಂಗೇ ಒಂದ್ಸಲ ಆಡ್ತಿದ್ರು, ಅದೇ ನೆನಪಾಗುತ್ತೆ, ಆದ್ರೆ...

ಟೂತ್‌ಪೇಸ್ಟ್ ಜಾಸ್ತಿ ಹಾಕ್ಬೇಡಿ : ವಯಸ್ಸಿಗೆ ತಕ್ಕಂತೆ ಬಳಸಿ !

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ನಮ್ಮ ಪ್ರತಿದಿನದ ಅಭ್ಯಾಸ. ಆದರೆ ನಾವು ಬಳಸುವ ಟೂತ್‌ಪೇಸ್ಟ್ ಪ್ರಮಾಣ ಸರಿನಾ ಅಂತ ಎಷ್ಟೋ ಜನಕ್ಕೆ ಗೊತ್ತೇ ಇಲ್ಲ,ಜಾಹೀರಾತುಗಳಲ್ಲಿ ಬ್ರಷ್ ಮೇಲೆ ಪೇಸ್ಟ್‌ ಅನ್ನು ತುಂಬಾ ಹಾಕುವುದನ್ನು ತೋರಿಸುತ್ತಾರೆ. ಆದರೆ ನಿಜವಾಗಿ ಅದು ಅಗತ್ಯವಿಲ್ಲ. ಹಲ್ಲು ಸ್ವಚ್ಛವಾಗೋದು ಪೇಸ್ಟ್‌ನ ಪ್ರಮಾಣದಿಂದ ಅಲ್ಲ – ನಾವು ಹೇಗೆ ಹಲ್ಲುಜ್ಜುತ್ತೇವೆ ಎಂಬುದರಿಂದ....

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

ವಿಚಿತ್ರ ಪೋಸ್ಟ್ ಮೂಲಕ ಸುದ್ದಿಯಲ್ಲಿದ್ದಾರೆ. ಯಾರು ಆ ನಟಿ ?

ಸಿನಿಮಾಸುದ್ದಿ: ಇತ್ತೀಚಿನ ದಿನಗಳಲ್ಲಿ ಸಿನಿಮಾ ನಟ ನಟಿಯರು ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಪೋಸ್ಟ್ ಅಪ್ಲೋಡ್  ಮಾಡುವ ಮೂಲಕ ಸಾಕಷ್ಟು ಸುದ್ದಿಯಾಗುತಿದ್ದಾರೆ. ಅದೇ ರೀತಿ ಕಿರುತೆರೆ ನಟಿ ಪಾಯಲ್ ಘೋಷ್  ವಿಚಿತ್ರ ಪೋಸ್ಟ್ ಹಾಕುವ ಮೂಲಕ ಈಗ ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದಾರೆ. ಅದೇನಂತೀರಾ ಇ್ಲಲಿದೆ ನೋಡಿ. ಕಿರುತೆರೆ ನಟಿ ಪಾಯಲ್ ಘೋಷ್ ಫೈರ್ ಆಫ್ ಲವ್...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img