Saturday, January 31, 2026

#poster showing

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು: ಡಿಕೆಶಿ ಬೆಂಬಲಿಗರು ಅಂಟಿಸಿದ್ರಾ ?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ. ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img