Saturday, July 27, 2024

Poster

Dharshan : ಐತಿಹಾಸಿಕ ಸಿನಿಮಾ ಮಾಡ್ತಾರಾ ದರ್ಶನ್..?! ಏನಿದು ಪೋಸ್ಟರ್..?!

Film News : ಸ್ಯಾಂಡಲ್ ವುಡ್ ನಲ್ಲಿ ಕಾಟೇರ ಆರ್ಭಟ ಶುರುವಾಗಿದೆ. ಗಣೇಶ ಹಬ್ಬಕ್ಕೆ ಟೀಸರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಇದೆಲ್ಲದರ ಮಧ್ಯೆ ದಚ್ಚು ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ . ಅದೇನಂತೀರಾ ನೀವೇ ನೋಡಿ..... ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ ಸಿನಿಮಾ ಟೀಸರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. 'ಕಾಟೇರ' ಬಳಿಕ ದರ್ಶನ್...

‘ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’; ಪೋಸ್ಟರ್ ವಾರ್

ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ  ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...

ಘೋಸ್ಟ್ ಚಿತ್ರದ ಪೋಸ್ಟರ್ ರೀಲಿಸ್ ಮಾಡಲಿರುವ ಕಿಚ್ಚ

ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...

ಅನನ್ಯ ಪಾಂಡೆಗೆ ಶಿಳ್ಳೆ ಹೊಡೆಯುವುದನ್ನು ಹೇಳಿಕೊಟ್ಟ ಅರ್ಜುನ್ ರೆಡ್ಡಿ

ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ  ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್  ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ  ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....

ಸೆನ್ಸಾರ್ ಮುಗಿಸಿದ ಅವತಾರ ಪುರುಷ ಡಿಸೆಂಬರ್ 10 ಕ್ಕೆ ಗ್ರಾಂಡ್ ಎಂಟ್ರಿ

ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಶರಣ್ ಅಭಿನಯದ ಅವತಾರ್ ಸಿನೆಮಾ ಡಿಸೆಂಬರ್ 10 ಕ್ಕೆ ತೆರೆಗೆ ಬರುತ್ತಿದೆ .ಈ ಬಗ್ಗೆ ಅವತಾರ್ ಚಿತ್ರದ ನಿರ್ಮಾಪಕಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ .ಟೀಸರ್ ಹಾಗು ಟ್ರೇಲರ್ ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಚಿತ್ರ ಇದಾಗಿದೆ . ಶರಣ್ ರವರು ಹಿಂದೆoದು ಕಾಣದ ರೀತಿಯಲ್ಲಿ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img