ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...
2025 ರ ಬಿಹಾರ ಚುನಾವಣೆಗೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖ್ಯಾತ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮಂಗಳವಾರ ಅಕ್ಟೊಬರ್ 14 ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಾಟ್ನಾದ...