ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...