Wednesday, October 29, 2025

postpones

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img