Wednesday, July 22, 2026

postpones

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img