Sunday, June 28, 2026

posts

Instagram:ಹಿಂದೂ ಮುಸ್ಲಿಂ ನಡುವೆ ಕೋಮು ಗಲಭೆ .! ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್

District news:ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಬಂಗಾಳಿಕ್ಯಾಂಪ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್  ನಿಂದ  ಗ್ರಾಮದಲ್ಲಿ ಕೋಮು ಗಲಭೆ ಶುರುವಾಗಿದೆ. ಬಂಗಾಳಿಕ್ಯಾಂಪನ  ಯುವತಿಯೊಬ್ಬಳು ಅಲ್ಲಾಃನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾಳೆ ಎಂದು ಸಿಂದನೂರು ಪಟ್ಟಣದ ಕೆಲವು ಹುಡುಗರು ಬಂದು ಬಂಗಾಳಿ ಕ್ಯಾಂಪ್ ನಲ್ಲಿ ಗಲಾಟೆ ಮಾಡಿದ್ದಾರೆ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಸ್ಟ್ ನಿಂದಾಗಿ  ಕೋಪಗೊಂಡ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img