Monday, February 9, 2026

potholes

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img