Tuesday, April 14, 2026

potholes pollution

ವಾಯುಮಾಲಿನ್ಯಕ್ಕೆ ಇದೆ ಕಾರಣವಂತೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ಮಂಡಳಿ!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ಚರ್ಯಚಕಿತಗೊಳಿಸುವ ವರದಿಯೊಂದನ್ನು ಹೊರ ಹಾಕಿದೆ. ಇದರಲ್ಲಿ ವಾಹನ ಧೂಳು, ರಸ್ತೆ ಗುಂಡಿಗಳು ಹಾಗೂ ಲೇಔಟ್‌ಗಳ ನಿರ್ಮಾಣ ಸೇರಿದಂತೆ ಅನೇಕ ಅಂಶಗಳು ಮಾಲಿನ್ಯಕ್ಕೆ ಕಾರಣವೆಂದು ತಿಳಿಸಿದೆ. ಇತ್ತೀಚೆಗೆ ಪ್ರಕಟವಾದ ಸ್ವಚ್ಛ ಸರ್ವೇಕ್ಷಣ 2025 ರ‍್ಯಾಂಕಿಂಗ್‌ನಲ್ಲಿ...
- Advertisement -spot_img

Latest News

ಮಗ ತನ್ನಂತಿಲ್ಲ ಅಂತ ಮಗುವನ್ನ ಕೊಂದು ನದಿಗೆ ಎಸೆದ ಪಾಪಿ ತಂದೆ!

ತಾನು ಈ ಮಗುವಿನ ತಂದೆಯೇನಾ ಎಂಬ ಅನುಮಾನದಲ್ಲಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದ ಅಮಾನವೀಯ ಘಟನೆ ಕರ್ನಾಟಕ–ಮಹಾರಾಷ್ಟ್ರ...
- Advertisement -spot_img