Monday, June 2, 2025

pourakarmika

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img