Thursday, August 7, 2025

power

200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ

ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ.  ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ...

ಮಣ್ಣನ್ನು ಚಿನ್ನವನ್ನಾಗಿಸುವ ಶಕ್ತಿ ಗುರುವಿಗೆ ಇದೆ.. ಜೀವನದಲ್ಲಿ ಗುರುವಿನ ವಿಶೇಷತೆ ಏನು ಗೊತ್ತಾ..?

ನಮ್ಮ ಸಂಪ್ರದಾಯದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. "ಗುರುಬ್ರಹ್ಮ ಗುರುವಿಷ್ಟು ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇನಮಃ" ಗುರುವಿಗೆ ಅತ್ಯುನ್ನತ ಸ್ಥಾನವನ್ನು ನೀಡುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಜೀವನದಲ್ಲಿ ಯಾವುದಾದರೊಂದು ರೂಪದಲ್ಲಿ ಮಾರ್ಗದರ್ಶಕರ ಅಗತ್ಯವಿದೆ. ಒಬ್ಬ ವ್ಯಕ್ತಿಯನ್ನು ಅಜ್ಞಾನವೆಂಬ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆತರುವ ವ್ಯಕ್ತಿಯೇ ಗುರು. ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವನ್ನು...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 1

https://youtu.be/xEuWF6A1Qyo ಜೀವನದಲ್ಲಿ ನಾವು ಕೆಲವು ಗುಣಗಳನ್ನು ಮೈಗೂಡಿಸಿಕೊಂಡಲ್ಲಿ, ಅದು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಅದು ಉತ್ತಮ ಗುಣವಾದರೆ, ಉತ್ತಮ ರೀತಿಯಲ್ಲಿ ಮತ್ತು ಉತ್ತಮವಲ್ಲದ ಗುಣವಾದರೆ, ಕೆಟ್ಟ ರೀತಿಯಲ್ಲಿ. ಹಾಗಾಗಿ ಇಂದು ನಾವು ಯಾವ ಗುಣಗಳನ್ನು ಮೈಗೂಡಿಸಿಕೊಂಡರೆ, ಸತ್ಯವನ್ನು ಅರಿತರೆ, ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹಂತ ಹಂತವಾಗಿ ತಿಳಿಯೋಣ ಬನ್ನಿ.. ಮೊದಲನೆಯ ಸತ್ಯ. ಭಯ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img