ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...
ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...