Tuesday, September 23, 2025

power load shedding

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...
- Advertisement -spot_img

Latest News

ಹನುಮಂತನನ್ನ ಟೀಕಿಸಿದ ಟ್ರಂಪ್ ಪಕ್ಷದ ನಾಯಕ!

ಇತ್ತೀಚಿಗೆ ಅಮೆರಿಕದ ಟೆಕ್ಸಾಸ್ ನಲ್ಲಿ 90 ಅಡಿ ಎತ್ತರದ ಬೃಹತ್ ಹನುಮಂತನ ಪ್ರತಿಮೆ ಸ್ಥಾಪನೆಯಾಗಿದೆ. ಇದನ್ನು ಸ್ಟ್ಯಾಚ್ಯೂ ಆಫ್ ಯೂನಿಯನ್ ಎಂದು ಕರೆಯಲಾಗಿದ್ದು, ಪ್ರತಿಮೆ ಭಕ್ತಿ,...
- Advertisement -spot_img