Thursday, June 19, 2025

power load shedding

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img