Sunday, September 13, 2026

power load shedding

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img