ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್ ಮೀಟರ್ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್ಪಿಗೂ ಬಿಜೆಪಿ ದೂರು ನೀಡಿತ್ತು.
ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...
State News:
Feb:24:ಸದನದಲ್ಲಿ ಪವರ್ ಮಿನಿಸ್ಟರ್ ಗೆ ಶಾಕ್ ಹೊಡೆದ ಘಟನೆ ನಡೆದಿದೆ. ಬಿಲ್ ಮಂಡಿಸಲು ಎದ್ದು ನಿಂತ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮೈಕ್ ಸ್ವಿಚ್ ಆನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಚಿವರಿಗೆ ಕರೆಂಟ್ ಶಾಕ್ ಆಗಿದ್ದು, ಒಮ್ಮೆಗೆ ಸಚಿವರು ಬೀತಿಗೊಳಗಾದರು. ಈ ವೇಳೆ ಪರಿಷತ್ನಲ್ಲಿ ಪವರ್ ಮಿನಿಸ್ಟರ್ಗೆ ಶಾಕ್ ಹೊಡೆಯಿತು...