Friday, September 18, 2026

power politics

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img